Blog

Ranganath

Ration Card suspended: 10 ಲಕ್ಷಕ್ಕಿಂತ ಹೆಚ್ಚು BPL ಕಾರ್ಡ್ ಗಳು ರದ್ದು..! ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇದೆ ಇಲ್ಲವೋ ಎಂದು ಈ ರೀತಿ ತಿಳಿದುಕೊಳ್ಳಿ

Ration Card suspended:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಸರಕಾರ ಕಡೆಯಿಂದ ಬಿಗ್ ಶಾಕ್ ಎಂದು ಹೇಳಬಹುದು ಏಕೆಂದರೆ ಪ್ರತಿದಿನ ಒಂದೊಂದು ಜಿಲ್ಲೆಗಳಲ್ಲಿ ಅಕ್ರಮ ಬಿಪಿಎಲ್ ರೇಷನ್ ಕಾರ್ಡ್ದಾರರನ್ನು ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದ್ದು ಈ ಒಂದು ಲೇಖನಿಯಲ್ಲಿ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ (Ration Card suspended) ಇರಬೇಕಾದರೆ ಏನು ...

Ranganath

gruhalakshmi scheme: ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಈ ರೀತಿ ಹಣದ ಸ್ಟೇಟಸ್ ಚೆಕ್ ಮಾಡಿ

gruhalakshmi scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಸಿಹಿ ಸುದ್ದಿ..! ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಈ ದಿನ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಯಾವಾಗ ಜಮಾ ...

Ranganath

e shram card online apply: ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ₹3000 ಹಣ ಪಡೆಯಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ

e shram card online apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬೇಕೆ ಮತ್ತು ಒಂದು ಕುಟುಂಬದಲ್ಲಿ ಗಂಡ ಹೆಂಡತಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು ಆರು ಸಾವಿರ ಹಣವನ್ನು ಪಡೆದುಕೊಳ್ಳಬಹುದು ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಗಂಡ ಪ್ರತಿ ತಿಂಗಳು 3000 ಹಾಗೂ ಹೆಂಡತಿ ಪ್ರತಿ ...

Ranganath

Anganwadi recruitment 2024 online apply karnataka

Anganwadi recruitment 2024 online apply karnataka: ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭ ಈ ರೀತಿ ಅರ್ಜಿ ಸಲ್ಲಿಸಿ..!

Anganwadi recruitment 2024 online apply karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಇದೇ ಮೊದಲ ಬಾರಿಗೆ ಈ ಹುದ್ದೆಗಳ ನೇಮಕಾತಿಯನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೌದು ಸ್ನೇಹಿತರೆ ಒಟ್ಟು 1,341 ಹುದ್ದೆಗಳು ಖಾಲಿ ಇದ್ದು ವಿವಿಧ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ...

Ranganath

Jio best Recharge plan

Jio best Recharge plan: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ.! ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಬಿಡುಗಡೆ

Jio best Recharge plan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಜಿಯೋ ಸಿಮ್ ಯೂಸ್ ಮಾಡ್ತಾ ಇದ್ದೀರಾ ಮತ್ತು ನೀವು ಜಿಯೋ ಗ್ರಾಹಕರಾಗಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಈ ಒಂದು ಲೇಖನಿಯಲ್ಲಿ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಕಂಪನಿ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳ ಪರಿಚಯ ಮಾಡಿದ್ದು ಈ ಒಂದು ಲೇಖನಿಯಲ್ಲಿ ಈ ರಿಚಾರ್ಜ್ ಪ್ಲಾನ್ ಗಳ ...

Ranganath

Ration card status

Ration card status: ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡುವುದು ಹೇಗೆ..? ಈ ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ

Ration card status:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಮತ್ತು ಸಾಕಷ್ಟು ಜನರು ಕೂಡ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಮಾಡಿಕೊಡಲಾಗುತ್ತೆ ಅಥವಾ ಪ್ರಾರಂಭ ಮಾಡಲಾಗುತ್ತದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಕೂಡ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿಯನ್ನು ಈ ಒಂದು ...

Ranganath

gruhalakshmi: ಜುಲೈ & ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ 4000 ಜಮಾ..! ಈ ರೀತಿ ಚೆಕ್ ಮಾಡಿ

gruhalakshmi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಜಮಾ ಮಾಡುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದು ಈ ದಿನ ಗೃಹಲಕ್ಷ್ಮಿ ಯೋಜನೆಯ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಒಟ್ಟಿಗೆ ಜಮಾ ಮಾಡಲಾಗುತ್ತೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ...

Ranganath

PM kisan samman nidhi: ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆ 18ನೇ ಕಂತಿನ ಹಣ ಬಿಡುಗಡೆ..! ಹಣ ಬೇಕಾದರೆ ಈ ಹೊಸ ರೂಲ್ಸ್ ಪಾಲಿಸಿ.! ಇಲ್ಲವಾದರೆ ಹಣ ಬರುವುದಿಲ್ಲ

PM kisan samman nidhi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪಿಎಂ ಕಿಸಾನ್ ಯೋಜನೆಯ ಅಥವಾ ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ (PM kisan samman nidhi) ಫಲಾನುಭವಿಗಳಾಗಿದ್ದರೆ ನೀವು ಕಡ್ಡಾಯವಾಗಿ ಈ ಹೊಸ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ 18ನೇ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ ಹಾಗಾಗಿ ಈ ಒಂದು ಲೇಖನಿಯಲ್ಲಿ 18ನೇ ಕಂತಿನ ...

Ranganath

gruhalakshmi New Rules

gruhalakshmi New Rules: ಸೆಪ್ಟೆಂಬರ್ 14 ಕೊನೆಯ ದಿನಾಂಕ..! ಗೃಹಲಕ್ಷ್ಮಿ ಅರ್ಜಿ ಹಾಕಿದಂತ ಮಹಿಳೆಯರು ಈ ಕೆಲಸ ಮಾಡಬೇಕು ಅಂದರೆ ಮಾತ್ರ 2000 ಹಣ ಬರುತ್ತೆ

gruhalakshmi New Rules:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದೀರಾ ಮತ್ತು ಪ್ರತಿ ತಿಂಗಳು 2000 ಹಣವನ್ನು ಈ ಯೋಜನೆ ಮೂಲಕ ಪಡೆಯುತ್ತಿದ್ದೀರಾ..! ಹಾಗಾದರೆ ನೀವು ಕಡ್ಡಾಯವಾಗಿ ಈ ಒಂದು ಲೇಖನಿಯನ್ನು ಓದಬೇಕು ಏಕೆಂದರೆ ಸೆಪ್ಟೆಂಬರ್ 14 ನಿಮಗೆ ಕೊನೆಯ ದಿನಾಂಕ ಈ ದಿನಾಂಕದ ಒಳಗಡೆ ನೀವು ಈ ಒಂದು ಕೆಲಸ ಮಾಡದೇ ಹೋದಲ್ಲಿ ನಿಮಗೆ ಪ್ರತಿ ತಿಂಗಳು ಬರುವಂತ ರೂ.2000 ಹಣ ಬರುವುದಿಲ್ಲ ಹಾಗಾಗಿ ...

PM Awas Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಉಚಿತ ಮನೆ ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ..! ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಇಲ್ಲಿದೆ

PM Awas Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಿಸಲು ಬಯಸುತ್ತಿದ್ದೀರಾ ಮತ್ತು ಮನೆ ಕಟ್ಟಿಸಲು ಸರ್ಕಾರ ಕಡೆಯಿಂದ ಹಣ ಸಹಾಯ ಪಡೆಯಲು (PM Awas Yojana) ಬಯಸುತ್ತಿದ್ದೇನೆ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಆವಾಸ್ (PM Awas Yojana) ಯೋಜನೆಯ ಮೂಲಕ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಉಚಿತವಾಗಿ ಮನೆ ಕಟ್ಟಿಸಿ ಕೊಡುವ ಸಲುವಾಗಿ ಈ ...