Blog

Ranganath

Home Guards Recruitment

Home Guards Recruitment: ಗೃಹರಕ್ಷಕರ ದಳ ನೇಮಕಾತಿ.! ಅರ್ಜಿ ಸಲ್ಲಿಸುವುದು ಹೇಗೆ.? ಅರ್ಹತೆಗಳು ಏನು.? ಇಲ್ಲಿದೆ ಮಾಹಿತಿ.!

Home Guards Recruitment:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಪೊಲೀಸ್ ಇಲಾಖೆಯಲ್ಲಿ ಹೊರತುಪಡಿಸಿ ಗೃಹರಕ್ಷಕ ದಳ ಅಥವಾ ಹೋಂ ಗಾರ್ಡ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಇಂತಹ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು.? ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಇತರ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳೋಣ ವಿದ್ಯಾರ್ಥಿಗಳು 24,000 ಹಣ ಬೇಕಾದರೆ ...

santoor scholarship program 2024

ಸಂತೂರ್ ವಿದ್ಯಾರ್ಥಿ ವೇತನ: ವರ್ಷಕ್ಕೆ ರೂ 24,000 ದಂತೆ 3 ವರ್ಷ 1500 ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್ santoor scholarship program 2024

santoor scholarship program 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 3 ವರ್ಷಗಳ ಕಾಲ ರೆಗುಲರ್ ಪದವಿ ಕೋರ್ಸ್ಗಳ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿನಿಯರಿಗೆ ಸಂತೂರ್ ಸ್ಕಾಲರ್ಶಿಪ್ ಅರ್ಜಿ ಆಗಮಿಸಲಾಗಿದೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ಪ್ರತಿವರ್ಷ 24,000 ಹಣ ಸಿಗುತ್ತದೆ ಮತ್ತು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕರ್ನಾಟಕ ಛತ್ತೀಸ್ಗಡ ಹಾಗೂ ತೆಲಂಗಾಣದ ವಿದ್ಯಾರ್ಥಿನಿಯರು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ...

Ranganath

Anna Bhagya DBT

Anna Bhagya DBT: ಅನ್ನಭಾಗ್ಯ ಯೋಜನೆಯ DBT ಹಣ ಪ್ರತಿ ತಿಂಗಳು ಈ ದಿನ ಜಮಾ: ಸಚಿವ K.H ಮುನಿಯಪ್ಪ

Anna Bhagya DBT:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರೇಷನ್ ಕಾರ್ಡ್ ಹೊಂದಿದಂತ ಎಲ್ಲಾ ಜನರಿಗೆ ಗುಡ್ ನ್ಯೂಸ್ ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಒಂದಾಗಿದೆ. ಈ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ನಮ್ಮ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಉಚಿತ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಹಾಗೂ ರಾಜ್ಯ ...

Ranganath

Surveyor Recruitment 2024

Surveyor Recruitment 2024: ಗ್ರಾಮ ಲೆಕ್ಕಿಗರು, ADLR & ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಈ ರೀತಿ ಅರ್ಜಿ ಸಲ್ಲಿಸಿ

Surveyor Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 364 ಸರ್ವೇ (ADLR) ಎ ಡಿ ಎಲ್ ಆರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಇನ್ನಷ್ಟು ಹೆಚ್ಚಿನ ಸರ್ವೆಯರ್ ನೇಮಕಾತಿಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣೆ ಬೈರೇಗೌಡರು ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ತಿಳಿದುಕೊಳ್ಳೋಣ KSRTC ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಬೇಗ ಈ ರೀತಿ ...

Ranganath

KSRTC Recruitment 2024

KSRTC Recruitment 2024: ಕೆಎಸ್ಆರ್ಟಿಸಿ ತರಬೇತಿ ಹಾಗೂ ಶಿಷ್ಯವೇತನ ಹುದ್ದೆಗಳ ನೇಮಕಾತಿ ವಿವರ ಇಲ್ಲಿದೆ

KSRTC Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಸರಕಾರಿ ಕೆಲಸ ಹುಡುಕುತ್ತಿದ್ದೀರಾ ಹಾಗಾದರೆ ಹಾಸನದಲ್ಲಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಿಂದ ಖಾಲಿ ಇರುವಂತ ಅಪ್ರೆಂಟೀಸ್ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹವರು 23 ಅಕ್ಟೋಬರ್ 2024 ನೇ ತಾರೀಖಿನ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಈ ಹುದ್ದೆಗಳ ನೇಮಕಾತಿ ಮತ್ತು ಶೈಕ್ಷಣಿಕ ಅರ್ಹತೆ ಇತರ ವಿವರಗಳನ್ನು ಈ ಒಂದು ಲೇಖನಿಯಲ್ಲಿ ...

Ranganath

Jio big offer

ಜಿಯೋ ಬಳಕೆದಾರರಿಗೆ ಬಂಪರ್ ಆಫರ್! ದಿನಕ್ಕೆ ಕೇವಲ 10 ರಲ್ಲಿ 2GB ಡೇಟಾ ಪ್ರತಿದಿನ & 3 ತಿಂಗಳ ವ್ಯಾಲಿಡಿಟಿ! Jio big offer

Jio big offer:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಕಂಪನಿಗಳಲ್ಲಿ ಒಂದಾದಂತ ರಿಲಯನ್ಸ್ ಜಿಯೋ ತನ್ನ ಗ್ರಹಕರಿಗಾಗಿ ದಿನಕ್ಕೆ ಹತ್ತು ರೂಪಾಯಿಯಲ್ಲಿ ಎರಡು ಜಿಬಿ ಡೇಟ ಹಾಗೂ ಹಲವಾರು ಸೇವೆಗಳ ಆಫರ್ ನೀಡುತ್ತಿದೆ ಹಾಗಾಗಿ ಈ ಒಂದು ರಿಚಾರ್ಜ್ ನ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ HDFC ಬ್ಯಾಂಕ್ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ 75,000 ವಿದ್ಯಾರ್ಥಿ ...

HDFC Scholarship 2024 Apply

HDFC ಬ್ಯಾಂಕ್ ವತಿಯಿಂದ ₹75,000 ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ.! HDFC Scholarship 2024 Apply

HDFC Scholarship 2024 Apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಬ್ಯಾಂಕುಗಳಲ್ಲಿ ಒಂದಾದಂತ HDFC ಬ್ಯಾಂಕ್ ವತಿಯಿಂದ 1 ರಿಂದ 12ನೇ ತರಗತಿ ಹಾಗೂ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ HDFC Parivartan Scholarship ಗೆ ಅರ್ಜಿ ಆಹ್ವಾನಿಸಲಾಗಿದೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಸುಮಾರು 75,000 ...

Ranganath

NWKRTC Recruitment 2024

NWKRTC Recruitment 2024: ವಾಯು ಸಾರಿಗೆ ನಿಗಮದಿಂದ 400 ಸಿಬ್ಬಂದಿಗಳ ನೇಮಕಾತಿ..! ಈ ರೀತಿ ಅರ್ಜಿ ಸಲ್ಲಿಸಿ

NWKRTC Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಸೇರಿದ ರಾಜ್ಯದಾದ್ಯಂತ ಅತ್ಯುತ್ತಮ ಸೇವೆ ನೀಡುತ್ತಿರುವ ಸಂಸ್ಥೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ ಹಾಗಾಗಿ ಈ ಸಿಬ್ಬಂದಿ ಕೊರತೆ ನೀಗಿಸುವ ಉದ್ದೇಶದಿಂದ ಕಾಲಿ ಇರುವ ಸುಮಾರು 400 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಎಂದು ತಿಳಿದುಕೊಳ್ಳೋಣ ಮೈಸೂರು ...

Ranganath

Mysore gram Panchayat vecancy

Mysore gram Panchayat vecancy: ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

Mysore gram Panchayat vecancy:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಸರಕಾರಿ ಉದ್ಯೋಗ ಮಾಡಲು ಬಯಸುತ್ತಿದ್ದೀರಾ ಮತ್ತು ಗ್ರಾಮ ಪಂಚಾಯಿತಿಯಲ್ಲಿ ನೀವು ಕೆಲಸ ಮಾಡಲು ಬಯಸಿಸುತ್ತಿದ್ದೀರಾ ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್. ಹೌದು ಸ್ನೇಹಿತರೆ ಮೈಸೂರು ಜಿಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ...

puc prize money 2024

ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 20,000 ಪ್ರೋತ್ಸಾಹ ಧನ.! ಈ ರೀತಿ ಅರ್ಜಿ ಸಲ್ಲಿಸಿ puc prize money 2024

puc prize money 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಹಾಗೂ ಬುಡಕಟ್ಟು ಕಲ್ಯಾಣ ಇಲಾಖೆ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 20 ಸಾವಿರ ಆರ್ಥಿಕ ನೆರವು ಪಡೆಯಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹೊಸ ರೇಷನ್ ಕಾರ್ಡ್ ...